12:56 AM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು