8:46 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು