1:21 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

ಹಳ್ಳೂರ: ಉಪ್ಪಾರ ಸಮಾಜ ಬಾಂಧವರಿಂದ ಮಹರ್ಷಿ ಭಗೀರಥ ಮೂರ್ತಿಗೆ ಸ್ವಾಗತ

02/08/2024, 23:09

ಸಂತೋಷ್ ಬೆಳಗಾವಿ

info.reporterkarnataka@gmail.com

ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಮೂಡಲಗಿ ಪಟ್ಟಣದಲ್ಲಿ ಅನಾವರಣ ನಿಮಿತ್ಯ ಹಳ್ಳೂರ ಕ್ರಾಸ್ ನಲ್ಲಿ ಉಪ್ಪಾರ ಸಮಾಜ ಬಾಂಧವರು ಮಹರ್ಷಿ ಶ್ರೀ ಭಗೀರಥ ಮೂರ್ತಿಯನ್ನು ಸ್ವಾಗತಿಸಿ ಪೂಜೆ ನೆರವೇರಿಸಿ ಹೂ ಮಾಲೆ ಹಾಕಿ ಆರತಿ ಎತ್ತಿದರು.
ಈ ಸಮಯದಲ್ಲಿ ಶಿವಪ್ಪ ಅಟ್ಟಮಟ್ಟಿ, ಭೀಮಪ್ಪ ಬೆಳಗಲಿ, ಗಂಗಪ್ಪ ಅಟ್ಟಮಟ್ಟಿ, ರಾಮಣ್ಣ ಹಂದಿಗುಂದ, ಈರಪ್ಪ ಬನ್ನೂರ, ಶುಭಾಸ ಗೋಡ್ಯಾಗೋಳ, ಲಕ್ಷ್ಮಣ ಅಡಿಹುಡಿ, ಮಲ್ಲಪ್ಪ ಹೊಸಟ್ಟಿ, ಗೋಪಾಲ ಅಟ್ಟಮಟ್ಟಿ, ಮುರಿಗೆಪ್ಪ ಮಾಲಗಾರ, ದರೆಪ್ಪ ದೊಡಮನಿ, ವಿಠ್ಠಲ ಮಗದುಮ, ಶ್ರೀಶೈಲ ಬೆಳಗಲಿ, ವಿಠ್ಠಲ ಮೋಪಗಾರ, ಮಂಜುನಾಥ್ ಅಟ್ಟಮಟ್ಟಿ, ಮಲ್ಲಪ್ಪ ಬೆಳಗಲಿ, ಭಗೀರಥ ಯುವತಿ ಮಂಡಳದವರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು