7:01 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ

18/02/2022, 14:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಒಂದು ಕಡೆ ರಾಜ್ಯದಲ್ಲಿ ಹಿಜಾಬ್ /ಕೇಸರಿ ವಿವಾದ ತಲೆದೋರಿದರೆ, ಇನ್ನೊಂದು ಕಡೆ ಅಥಣಿ ತಾಲೂಕಿನ ಹಲ್ಯಾಳ ಯುವಕರು ಸ್ವಯಂ ಪ್ರೇರಣೆಯಿಂದ ಕೃಷ್ಣಾ ನದಿ ಸ್ವಚ್ಛತೆಗೆ  ಮುಂದಾಗಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.


ಹಲ್ಯಾಳ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರವ್ವ ಪರಸಪ್ಪ ಮಾದರ, ಅವರ ಮಗನಾದ ರಾಹುಲ್ ಪರಸಪ್ಪ, ಮಾದರ್ ಹಾಗೂ ವಿನೋದ್ ಅರ್ಜುನ್ ಕುರಣಿ, ಪುಂಡಲಿಕ್ ಚಂದ್ರಪ್ಪ ಮಾದರ ಅವರು ಸ್ವಯಂ ಪ್ರೇರಿತವಾಗಿ ನದಿ ದಡದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಚಿಂಚಲಿ ಮಯಕ್ಕಾ ದೇವಿಯ ಜಾತ್ರೆ ನಿಮಿತ್ಯ ಸಾವಿರಾರು ಭಕ್ತಾದಿಗಳು ಮೊದಲು ಕೃಷ್ಣ ನದಿ ಪವಿತ್ರ ಸ್ನಾನಕ್ಕೆ ಹೆಚ್ಚಿನ ಆದ್ಯತೆ ನೀಡಿ ತದನಂತರ ದೇವಿಯ ದರ್ಶನಕ್ಕೆ ಹೋಗುತ್ತಾರೆ. ಹೋದ ವರ್ಷ ಪ್ರವಾಹದಿಂದ ನದಿ ತೀರಕ್ಕೆ ಅಪಾರ ಪ್ರಮಾಣದಲ್ಲಿ ಮುಳ್ಳುಗಳು ತುಂಬಿ ಜನಗಳಿಗೆ ಸಮಸ್ಯೆ ಆಗುವುದನ್ನು ಅರಿತು ಖುದ್ದಾಗಿ ಗೆಳೆಯರೊಂದಿಗೆ ನದಿ ಸ್ವಚ್ಛತೆ ಕಾರ್ಯವನ್ನು  ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು