4:16 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಹಲ್ಯಾಳ: ಕರ್ನಾಟಕ ಪ್ರದೇಶ ಮಾದಿಗರ ಸಂಘ ರಾಜ್ಯಾಧ್ಯಕ್ಷ ಶಂಕರ ಪೂಜಾರಿ, ರಾಜ್ಯ ಕಾನೂನು ಸಲಹೆಗಾರ ಪ್ರಮೋದ ಹಿರೇಮನಿಗೆ ಸನ್ಮಾನ

17/09/2024, 13:53

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ರಾಜ್ಯಾಧ್ಯಕ್ಷ ಶಂಕರ ಪೂಜಾರಿ ಹಾಗೂ ರಾಜ್ಯ ಕಾನೂನು ಸಲಹೆಗಾರರಾದ ಪ್ರಮೋದ ಹಿರೇಮನಿ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿದರು.


ಮುಂದಿನ ದಿನಗಳಲ್ಲಿ ನಮ್ಮ ಸಂಘದಿಂದ ಒಳಮೀಸಲಾತಿ ಜಾರಿಗೆ ಸರಕಾರಕ್ಕೆ ಹಕ್ಕೊತ್ತಾಯ ಮಾಡುವಂತೆ ರಾಜ್ಯಾಧ್ಯಕ್ಷರು ಕರೆ ಕೊಟ್ಟರು. ಮತ್ತು ಸಂಘದ ಶಾಖೆಯನ್ನು ಉದ್ಘಾಟನೆ ಮಾಡಲು ತಿರ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು