11:00 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

24/02/2024, 21:56

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು.



ಬೆಳಗ್ಗೆ ಸರಸ್ವತಿ ಪೂಜೆ ನಡೆಸಿ ಈ ಶಾಲೆಯ ಮುಖ್ಯೋಪಾಧ್ಯಾಯ ಎ. ಎಸ್. ದೇವಮನೆ ಹಾಗೂ ಎಚ್ ಡಿಎಂಸಿ ಅಧ್ಯಕ್ಷರ ಶಶಿಕಾಂತ್ ದಳವಾಯಿ, ಉಪಾಧ್ಯಕ್ಷರು ಸಚಿನ್ ಕಾಂಬಳೆ, ವಿಟ್ಟಲ್ ಕಾಂಬ್ಳೆ, ಕುಶಾಲ್ ಬನಸೋಡೆ, ಹನುಮಂತ ಕರಕರಮುಂಡಿ, ಮಹದೇವ್ ಕೋಳಿ, ಸದಾಶಿವ ಬನಸೋಡೇ, ಸಂತೋಷ್ ಕಾಂಬಳೆ, ಮಹೇಶ್ ಕಾಂಬಳೆ, ಗೀತಾ ಕಾಂಬಳೆ, ಚಂದ್ರಿಕಾ ಕರಕರಮುಂಡಿ ಹಾಗೂ ಎಲ್ಲಾ ಶಿಕ್ಷಕರು ಸೇರಿ ಪೂಜೆ ಮತ್ತು ಸತ್ಕಾರ ಸಮಾರಂಭ ನಡೆಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿದಾನಂದ ಮುಕುಣಿ, ಕುಮಾರ್ ಪಾಟೀಲ್, ಗೌತಮ್ ಬನಸೋಡೆ, ಗುರು ಸಿದ್ದೇಶ್ವರ ಸ್ವಾಮೀಜಿಗಳು, ರಾಹುಲ್ ಊಮುದಿ, ಎಚ್ ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ್, ವಿಠ್ಠಲ್ ಮಂಗಸೂಳಿ, ರಾಜೇಶ್ ಸಿಂಗೆ, ಸವಿತಾ ಸಿಂಗೆ, ಅಜಿತ್ ಸಿಂದೇ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು