6:33 PM Friday15 - August 2025
ಬ್ರೇಕಿಂಗ್ ನ್ಯೂಸ್
ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

24/02/2024, 21:56

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು.



ಬೆಳಗ್ಗೆ ಸರಸ್ವತಿ ಪೂಜೆ ನಡೆಸಿ ಈ ಶಾಲೆಯ ಮುಖ್ಯೋಪಾಧ್ಯಾಯ ಎ. ಎಸ್. ದೇವಮನೆ ಹಾಗೂ ಎಚ್ ಡಿಎಂಸಿ ಅಧ್ಯಕ್ಷರ ಶಶಿಕಾಂತ್ ದಳವಾಯಿ, ಉಪಾಧ್ಯಕ್ಷರು ಸಚಿನ್ ಕಾಂಬಳೆ, ವಿಟ್ಟಲ್ ಕಾಂಬ್ಳೆ, ಕುಶಾಲ್ ಬನಸೋಡೆ, ಹನುಮಂತ ಕರಕರಮುಂಡಿ, ಮಹದೇವ್ ಕೋಳಿ, ಸದಾಶಿವ ಬನಸೋಡೇ, ಸಂತೋಷ್ ಕಾಂಬಳೆ, ಮಹೇಶ್ ಕಾಂಬಳೆ, ಗೀತಾ ಕಾಂಬಳೆ, ಚಂದ್ರಿಕಾ ಕರಕರಮುಂಡಿ ಹಾಗೂ ಎಲ್ಲಾ ಶಿಕ್ಷಕರು ಸೇರಿ ಪೂಜೆ ಮತ್ತು ಸತ್ಕಾರ ಸಮಾರಂಭ ನಡೆಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿದಾನಂದ ಮುಕುಣಿ, ಕುಮಾರ್ ಪಾಟೀಲ್, ಗೌತಮ್ ಬನಸೋಡೆ, ಗುರು ಸಿದ್ದೇಶ್ವರ ಸ್ವಾಮೀಜಿಗಳು, ರಾಹುಲ್ ಊಮುದಿ, ಎಚ್ ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ್, ವಿಠ್ಠಲ್ ಮಂಗಸೂಳಿ, ರಾಜೇಶ್ ಸಿಂಗೆ, ಸವಿತಾ ಸಿಂಗೆ, ಅಜಿತ್ ಸಿಂದೇ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು