2:49 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಲ್ಯಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕ ಸ್ನೇಹ ಸಮ್ಮೇಳನ, 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ

24/02/2024, 21:56

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ವರ್ಗದ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ನಡೆಯಿತು.



ಬೆಳಗ್ಗೆ ಸರಸ್ವತಿ ಪೂಜೆ ನಡೆಸಿ ಈ ಶಾಲೆಯ ಮುಖ್ಯೋಪಾಧ್ಯಾಯ ಎ. ಎಸ್. ದೇವಮನೆ ಹಾಗೂ ಎಚ್ ಡಿಎಂಸಿ ಅಧ್ಯಕ್ಷರ ಶಶಿಕಾಂತ್ ದಳವಾಯಿ, ಉಪಾಧ್ಯಕ್ಷರು ಸಚಿನ್ ಕಾಂಬಳೆ, ವಿಟ್ಟಲ್ ಕಾಂಬ್ಳೆ, ಕುಶಾಲ್ ಬನಸೋಡೆ, ಹನುಮಂತ ಕರಕರಮುಂಡಿ, ಮಹದೇವ್ ಕೋಳಿ, ಸದಾಶಿವ ಬನಸೋಡೇ, ಸಂತೋಷ್ ಕಾಂಬಳೆ, ಮಹೇಶ್ ಕಾಂಬಳೆ, ಗೀತಾ ಕಾಂಬಳೆ, ಚಂದ್ರಿಕಾ ಕರಕರಮುಂಡಿ ಹಾಗೂ ಎಲ್ಲಾ ಶಿಕ್ಷಕರು ಸೇರಿ ಪೂಜೆ ಮತ್ತು ಸತ್ಕಾರ ಸಮಾರಂಭ ನಡೆಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಚಿದಾನಂದ ಮುಕುಣಿ, ಕುಮಾರ್ ಪಾಟೀಲ್, ಗೌತಮ್ ಬನಸೋಡೆ, ಗುರು ಸಿದ್ದೇಶ್ವರ ಸ್ವಾಮೀಜಿಗಳು, ರಾಹುಲ್ ಊಮುದಿ, ಎಚ್ ಡಿಎಂಸಿ ಅಧ್ಯಕ್ಷ ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ್, ವಿಠ್ಠಲ್ ಮಂಗಸೂಳಿ, ರಾಜೇಶ್ ಸಿಂಗೆ, ಸವಿತಾ ಸಿಂಗೆ, ಅಜಿತ್ ಸಿಂದೇ ಹಾಗೂ ಊರಿನ ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು