3:27 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ

23/07/2021, 21:07

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು

ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ 41 ಪುಣ್ಯ ಸ್ಮರಣೆ ನಿಮಿತ್ತವಾಗಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 10 ದಿನಗಳ ಕಾಲ ಯಡಿಯೂರು ಸಿದ್ದಲಿಂಗ ಮಹಾಸ್ವಾಮಿಗಳ ಕುರಿತು ಪ್ರವಚನ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿತು.


ಸುಮಾರು 10 ದಿನಗಳ ಕಾಲ ವಿರಕ್ತ ಮಠ ಹಲ್ಯಾಳ ಪ್ರಣವಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಸಕಲ ಕಾರ್ಯಕ್ರಮಗಳು ಜರುಗಲಿದೆ. ಇದೇ ಸಂದರ್ಭದಲ್ಲಿ ನದಿ ಇಂಗಳಗಾಂವ ಗ್ರಾಮದ ಮು ನೀ ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಗುರು-ಲಿಂಗ-ಜಂಗಮ ಮಠ, ಹಲ್ಯಾಳ ಗ್ರಾಮದ ಯುವ ಬಿಜೆಪಿಯ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಸುರೇಶ್ ವಾಡೆದ, ರಾವಸಾಬ್ ಬಿ. ಪಾಟೀಲ್,  ಮಹಾದೇವ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಂಗಸೂಳಿ ,ಮಹಾಂತೇಶ್ ಇಂಗಳಿ, ಸಂಗಮೇಶ್ ಇಂಗಳಿ ,ಮಹಾಂತೇಶ್ ಮುಳವಾಡ, ಬಾಳಾಸಾಬ ಪಾಟೀಲ್, ಶ್ರೀ ಗುರುಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮುರಿಗೆಪ್ಪ ಗುಮಚಿ ಹಾಗೂ ಹಲ್ಯಾಳ ಗ್ರಾಮದ ಸಮಸ್ತ ಗುರುಹಿರಿಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು