2:37 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ

23/07/2021, 21:07

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು

ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ 41 ಪುಣ್ಯ ಸ್ಮರಣೆ ನಿಮಿತ್ತವಾಗಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 10 ದಿನಗಳ ಕಾಲ ಯಡಿಯೂರು ಸಿದ್ದಲಿಂಗ ಮಹಾಸ್ವಾಮಿಗಳ ಕುರಿತು ಪ್ರವಚನ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿತು.


ಸುಮಾರು 10 ದಿನಗಳ ಕಾಲ ವಿರಕ್ತ ಮಠ ಹಲ್ಯಾಳ ಪ್ರಣವಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಸಕಲ ಕಾರ್ಯಕ್ರಮಗಳು ಜರುಗಲಿದೆ. ಇದೇ ಸಂದರ್ಭದಲ್ಲಿ ನದಿ ಇಂಗಳಗಾಂವ ಗ್ರಾಮದ ಮು ನೀ ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಗುರು-ಲಿಂಗ-ಜಂಗಮ ಮಠ, ಹಲ್ಯಾಳ ಗ್ರಾಮದ ಯುವ ಬಿಜೆಪಿಯ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಸುರೇಶ್ ವಾಡೆದ, ರಾವಸಾಬ್ ಬಿ. ಪಾಟೀಲ್,  ಮಹಾದೇವ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಂಗಸೂಳಿ ,ಮಹಾಂತೇಶ್ ಇಂಗಳಿ, ಸಂಗಮೇಶ್ ಇಂಗಳಿ ,ಮಹಾಂತೇಶ್ ಮುಳವಾಡ, ಬಾಳಾಸಾಬ ಪಾಟೀಲ್, ಶ್ರೀ ಗುರುಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮುರಿಗೆಪ್ಪ ಗುಮಚಿ ಹಾಗೂ ಹಲ್ಯಾಳ ಗ್ರಾಮದ ಸಮಸ್ತ ಗುರುಹಿರಿಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು