2:56 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ

23/07/2021, 21:07

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು

ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ 41 ಪುಣ್ಯ ಸ್ಮರಣೆ ನಿಮಿತ್ತವಾಗಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 10 ದಿನಗಳ ಕಾಲ ಯಡಿಯೂರು ಸಿದ್ದಲಿಂಗ ಮಹಾಸ್ವಾಮಿಗಳ ಕುರಿತು ಪ್ರವಚನ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿತು.


ಸುಮಾರು 10 ದಿನಗಳ ಕಾಲ ವಿರಕ್ತ ಮಠ ಹಲ್ಯಾಳ ಪ್ರಣವಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಸಕಲ ಕಾರ್ಯಕ್ರಮಗಳು ಜರುಗಲಿದೆ. ಇದೇ ಸಂದರ್ಭದಲ್ಲಿ ನದಿ ಇಂಗಳಗಾಂವ ಗ್ರಾಮದ ಮು ನೀ ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಗುರು-ಲಿಂಗ-ಜಂಗಮ ಮಠ, ಹಲ್ಯಾಳ ಗ್ರಾಮದ ಯುವ ಬಿಜೆಪಿಯ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಸುರೇಶ್ ವಾಡೆದ, ರಾವಸಾಬ್ ಬಿ. ಪಾಟೀಲ್,  ಮಹಾದೇವ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಂಗಸೂಳಿ ,ಮಹಾಂತೇಶ್ ಇಂಗಳಿ, ಸಂಗಮೇಶ್ ಇಂಗಳಿ ,ಮಹಾಂತೇಶ್ ಮುಳವಾಡ, ಬಾಳಾಸಾಬ ಪಾಟೀಲ್, ಶ್ರೀ ಗುರುಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮುರಿಗೆಪ್ಪ ಗುಮಚಿ ಹಾಗೂ ಹಲ್ಯಾಳ ಗ್ರಾಮದ ಸಮಸ್ತ ಗುರುಹಿರಿಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು