11:18 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ

23/07/2021, 21:07

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು

ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ 41 ಪುಣ್ಯ ಸ್ಮರಣೆ ನಿಮಿತ್ತವಾಗಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 10 ದಿನಗಳ ಕಾಲ ಯಡಿಯೂರು ಸಿದ್ದಲಿಂಗ ಮಹಾಸ್ವಾಮಿಗಳ ಕುರಿತು ಪ್ರವಚನ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿತು.


ಸುಮಾರು 10 ದಿನಗಳ ಕಾಲ ವಿರಕ್ತ ಮಠ ಹಲ್ಯಾಳ ಪ್ರಣವಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಸಕಲ ಕಾರ್ಯಕ್ರಮಗಳು ಜರುಗಲಿದೆ. ಇದೇ ಸಂದರ್ಭದಲ್ಲಿ ನದಿ ಇಂಗಳಗಾಂವ ಗ್ರಾಮದ ಮು ನೀ ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಗುರು-ಲಿಂಗ-ಜಂಗಮ ಮಠ, ಹಲ್ಯಾಳ ಗ್ರಾಮದ ಯುವ ಬಿಜೆಪಿಯ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಸುರೇಶ್ ವಾಡೆದ, ರಾವಸಾಬ್ ಬಿ. ಪಾಟೀಲ್,  ಮಹಾದೇವ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಂಗಸೂಳಿ ,ಮಹಾಂತೇಶ್ ಇಂಗಳಿ, ಸಂಗಮೇಶ್ ಇಂಗಳಿ ,ಮಹಾಂತೇಶ್ ಮುಳವಾಡ, ಬಾಳಾಸಾಬ ಪಾಟೀಲ್, ಶ್ರೀ ಗುರುಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮುರಿಗೆಪ್ಪ ಗುಮಚಿ ಹಾಗೂ ಹಲ್ಯಾಳ ಗ್ರಾಮದ ಸಮಸ್ತ ಗುರುಹಿರಿಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು