2:21 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹಂಪಿ ಕನ್ನಡ ವಿಶ್ವವಿದ್ಯಾಲಯ: ಶಿಕ್ಷಕ ಮಹೇಶ ಡಿ. ಪಿ. ಅವರಿಗೆ ಪಿಎಚ್ ಡಿ

06/01/2024, 19:28

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹಗರಿಬೊಮ್ಮನಹಳ್ಳಿ ತಾಲೂಕಿನ ಲೋಕಪ್ಪನಹೊಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕ ಮಹೇಶ ಡಿ. ಪಿ. ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯು ಪಿಎಚ್.ಡಿ ಪದವಿ ನೀಡಿದೆ.
ಮಹೇಶ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕರಾದ ಡಾ. ವಿರೂಪಾಕ್ಷಿ ಪೂಜಾರಹಳ್ಳಿ ಅವರ ಮಾರ್ಗದರ್ಶನದಲ್ಲಿ ಬರೆದ “ಪೆರಿಯಾರ್ ರಾಮಸ್ವಾಮಿ ನಾಯ್ಕರ್ : ಚಿಂತನೆ ಹಾಗೂ ದ್ರಾವಿಡ ಚಳವಳಿಗಳ ಚಾರಿತ್ರಿಕ ವಿಶ್ಲೇಷಣೆ” ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಶಿಕ್ಷಕ ಮಹೇಶ್ ಅವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನನ್ನಿವಾಳ ಗ್ರಾಮದ ಓಬಮ್ಮ ಹಾಗೂ ದೇವರ ಪಾಪಣ್ಣ ಅವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು