3:24 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಹಂಸ ಮೊಯ್ಲಿ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಂತಾಪ

30/06/2024, 21:55

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರ ಅಕಾಲಿಕ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಂಸ ಮೊಯ್ಲಿ ಅವರು ವಿಧಿವಶರಾದ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಸಮಾಜ ಸೇವಕಿ, ಭರತನಾಟ್ಯ ಕಲಾವಿದೆಯಾಗಿದ್ದ ಅವರ ಅಗಲಿಕೆ, ಹೆತ್ತವರಿಗೆ, ಕುಟುಂಬ ಸದಸ್ಯರಿಗೆ ಅದೆಷ್ಟು ನೋವನ್ನು ತಂದಿದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ದೇವರು ಅಗಲಿದ ಚೇತನಕ್ಕೆ ಸದ್ಗತಿ ಕರುಣಿಸಲಿ, ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿಕೆಯೊಂದರಲ್ಲಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು