10:33 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆ: ಅಬ್ಬರಿಸಿ ಬೊಬ್ಬಿರಿಸಿದ ದಶ ಮಂಟಪಗಳು

02/12/2025, 22:41

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣ್ಣದ ಕಳೆದ 40 ವರ್ಷಗಳಿಂದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಆಚರಿಸಿಕೊಂಡು ಬರುತ್ತಿರುವ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಕಳೆಗಟ್ಟಿದ್ದ ಪಟ್ಟಣದ ರಥ ಬೀದಿ ಅದ್ದೂರಿ ಮಂಟಪಗಳ ಮೆರವಣಿಗೆಗೆ ಸಾಕ್ಷಿಯಾಯಿತು. ಆಂಜನೇಯನ ಸಾಹಸ, ಶಕ್ತಿ ಹೊಂದಿರುವ ವಿವಿಧ ಕಥಾಹಂದರದ ಹೊತ್ತು ಸಾಗಿದ ಮಂಟಪಗಳಲ್ಲಿ ಡಿಜೆ, ಆಕರ್ಷಕ ವಿದ್ಯುತ್ ಅಲಂಕಾರಕ್ಕೆ ಸಾರ್ವಜನಿಕರು ಫಿದಾ ಆದರು, ಯುವ ಸಮೂಹ ಕುಣಿದು ಕುಪ್ಪಲಿಸಿ ಸಂಭ್ರಮಿಸಿದರು.


ಕೂಡಿಗೆ, ಮುಳ್ಳುಸೋಗೆ, ಕೊಪ್ಪ, ಮಾದಪಟ್ಟಣ, ಗುಡ್ಡೆಹೊಸೂರು ಭಾಗದಿಂದ ಮಂಟಪಗಳು ಸಂಜೆ 7 ಗಂಟೆ ಸುಮಾರಿಗೆ ಪಟ್ಟಣ ಪ್ರವೇಶಿಸಿದವು. ಇಲ್ಲಿನ ಗಣಪತಿ ದೇವಾಲಯ ಆವರಣದಲ್ಲಿ ಪ್ರದರ್ಶನ ನೀಡಿದ್ದು, ಸಾರ್ವಜನಿಕರು ಮೂಕ ವಿಸ್ಮಿತರಾದರು. ಪ್ರತಿ ವರ್ಷದಂತೆ ಈ ಭಾರಿಯೂ ಪಕ್ಕದ ಜಿಲ್ಲೆ ಮೈಸೂರಿನ ಪಿರಿಯಾಪಟ್ಟಣ ತಾಲ್ಲೂಕು, ಹಾಸನ ಭಗದಿಂದಲೂ ಅದ್ದೂರಿ ಉತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು