12:29 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು: ಬಳ್ಳಾರಿಯಲ್ಲಿ ಶ್ರೀರಾಮುಲು ಪರಾಭವ: 2 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ

04/06/2024, 13:30

ಬೆಂಗಳೂರು(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಹಾಲಿ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರಾಭವ ಕಂಡಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ. ಬಳ್ಳಾರಿಯಲ್ಲಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಇ. ತುಕರಾಮ್ ಅವರು ಪರಾಭವಗೊಳಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಪ್ರಜ್ವಲ್ ರೇವಣ್ಣ ಚುನಾವಣಾ ಸೋಲಿನೊಂದಿಗೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು