8:40 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಹಾಸನ ಲೋಕಸಭೆ ಕ್ಷೇತ್ರ: ಪ್ರಜ್ವಲ್ ರೇವಣ್ಣ ಮಣಿಸಲು ಕಡೂರಿನಲ್ಲಿ ಪೋಸ್ಟರ್ ವಾರ್ ಶುರು; ಕಾಂಗ್ರೆಸ್ ನಿಂದ ಕ್ವಿಜ್ ಅಭಿಯಾನ

08/04/2024, 19:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಡೂರು ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಪ್ರಜ್ವಲ್ ವಿರುದ್ಧ ಪೋಸ್ಟರ್ ಅಭಿಯಾನ ಶುರು ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿಯೂ ಕಾಂಗ್ರೆಸ್ ಅಭಿಮಾನ ಆರಂಭಿಸಿದೆ. ಲೋಕಸಭಾ ಚುನಾವಣಾ ಕ್ವಿಜ್ 2024 ಎಂದು ವೈರಲ್ ಆಗುತ್ತಿದೆ.


*ಸಂಸದರಾದ ಬಳಿಕ ಕಡೂರಿಗೆ ನಿಮ್ಮ ಕೊಡುಗೆ ಏನು..?.
*ಚುನಾವಣೆ ಸಂದರ್ಭದಲ್ಲಿ ಮಾತ್ರ ಕಡೂರು ಪ್ರವಾಸ ಮಾತ್ರಾನಾ..?
*ಲೋಕಸಭಾ ಸದಸ್ಯರಾಗಿ ಕಡೂರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳು ಎಷ್ಟು..?
*ಆತ್ಮಸಾಕ್ಷಿ ಕೇಳಿಕೊಳ್ಳಿ ಸಂಸದರೇ?
ಹೀಗಂತ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾಂಗ್ರೆಸ್ ಪ್ರಶ್ನೆ ಹಾಕಿದೆ. ಪ್ರಜ್ವಲ್ ಮಣಿಸಲು ಕಡೂರಿನಲ್ಲಿ ಕಾಂಗ್ರೆಸ್ ಪೋಸ್ಟರ್ ವಾರ್ ನಡೆಯುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿಗೆ ಮತ ನೀಡಬೇಡಿ ಎಂದು ಅಭಿಯಾನ ಕೂಡ ನಡೆಯುತ್ತಿದೆ. ಕಡೂರು ಶಾಸಕ ಕೆ.ಎಸ್. ಆನಂದ್ ಇರುವ ವಾಟ್ಸಪ್ ಗ್ರೂಪ್ ನಿಂದ ವೈರಲ್ ಆಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು