2:09 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಕುಟುಂಬ ಸದಸ್ಯರಿಗೆ ಸಾಂತ್ವಾನ 

28/07/2022, 19:55

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ ಬೆಳ್ಳಾರೆಯ ನೆಟ್ಟಾರಿನಲ್ಲಿರುವ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ  ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.


ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಮೀನುಗಾರಿಕೆ ಬಂದರು ಮತ್ತು‌ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಸಂಸದ ನಳೀನ್ ಕುಮಾರ್ ಕಟೀಲ್, ನಾಯಕರಾದ

ಸಿ.ಟಿ ರವಿ, ಶಾಸಕ ಸಂಜೀವ್ ಮಠಂದೂರು, ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜನ ಪ್ರತಿನಿಧಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು