10:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವ್ಯವಸ್ಥೆ: ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳಿಂದ ಪ್ರತಿಭಟನೆ

06/01/2023, 20:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವೇರಿಯಲ್ಲಿ ನಡೆದ ೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆಯನ್ನು ಖಂಡಿಸಿ ಚಿಕ್ಕಮಗಳೂರಿನ ಕನ್ನಡಾಭಿಮಾನಿಗಳು ಸೇರಿದಂತೆ ಇತರ ಜಿಲ್ಲೆಯಿಂದ ಆಗಮಿಸಿದ ಕನ್ನಡಾಭಿಮಾನಿಗಳು ಪ್ರತಿಭಟನೆ ನಡೆಸಿದರು.

ದೂರ ದೂರಿನಿಂದ ಬಂದವರ ವಸತಿ ಮತ್ತಿತ್ತರ ಸೌಕರ್ಯಗಳ ಬಗ್ಗೆ ವಿಚಾರಿಸಲು ವಿಚಾರಣೆ ಕೌಂಟರ್ ಗೆ ಹೋದರೆ ಕೌಂಟರ್ ನಲ್ಲಿ ಕೇಳುವವರೇ ಇಲ್ಲ. ಆನ್ ಲೈನ್ ನಲ್ಲಿ ನೊಂದಣಿ ಮಾಡಿದವರು ನೊಂದಣಿಯ ಬಗ್ಗೆ ವಿಚಾರಿಸಿದರೇ ನೊಂದಣಿ ಕೌಂಟರಿನಲ್ಲಿ ನೊಂದಣಿ ಮಾಡಿಕೊಂಡ ವಿವರಗಳು ಇಲ್ಲ. ವಸತಿ ಸೌಕರ್ಯ ಕಲ್ಪಿಸಿರುವವಲ್ಲಿನ ಅಧಿಕಾರಿಗಳಿಗೆ ಕರೆ ಮಾಡಿದರೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಹಣ ಕಟ್ಟಿದರೂ ಕೂಡ ನೋಂದಣಿ ಕೌಂಟರ್ ನಲ್ಲಿ ಬ್ಯಾಗ್ ಮತ್ತು ಇತರ ಸೌಲಭ್ಯ ಇಲ್ಲ ಎನ್ನುತ್ತಿದ್ದಾರೆ ಎಂದು ಸಮ್ಮೇಳನದ ನೋಂದಣಿ ಕೌಂಟರ್ ನ ಮುಂದೆ ದಿಡೀರ್ ಪ್ರತಿಭಟನೆ ನಡೆಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು