8:33 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವಿನ ಸೆರೆ: ಕಳಸದಲ್ಲಿ ಕಂಡು ಬಂದ ಅಳಿವಿನಂಚಿನಲ್ಲಿರುವ ಉರಗ

07/10/2023, 23:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಇದು ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವವು ಆಗಿದೆ.
ಪಶ್ಚಿಮ ಘಟ್ಟದಲ್ಲಿರುವ ಅಳಿವಿನಂಚಿನ ಉರಗದ ಸಂತತಿಗೆ ಇದು ಸೇರುತ್ತದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದಾಗಿದೆ.


ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಈ ಅಪರೂಪದ ಹಾವನ್ನು ಹಿಡಿಯಲಾಗಿದೆ.
ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿದ್ದ ಬ್ಯಾಂಬೋ ಪಿಟ್ ವೈಫರ್ ಹಾವು ಕಂಡು ಬಂದಿತ್ತು.
ಹೆಚ್ಚಾಗಿ ಈ ಹಾವು ಬಿದಿರಿನ ಬಂಬಿನಲ್ಲಿ ವಾಸವಿರುವ ಕಾರಣ ಬ್ಯಾಂಬೋ ಪಿಟ್ ವೈಫರ್ ಹಾವು ಎಂದು ಕರೆಯುತ್ತಾರೆ.
ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ
ಸ್ಥಳಿಯರು ಖುಷಿ ಪಟ್ಟಿದ್ದಾರೆ.ಅಪರೂಪದ ಹಾವನ್ನ ಸೆರೆ ಹಿಡಿದ ರಿಜ್ವಾನ್ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು