5:29 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಅವಾಂತರ ಸೃಷ್ಟಿ; 25 ಮನೆ, ಶಾಲೆಗೆ ಹಾನಿ; 15 ವಿದ್ಯುತ್ ಕಂಬಗಳು ಧರಾಶಾಹಿ

26/07/2024, 22:08

ಸುರತ್ಕಲ್(reporterkarnataka.com): ಭಾರೀ ಗಾಳಿ ಮಳೆಗೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಸುಮಾರು 24 ಮನೆ, ಸರಕಾರಿ ಪ್ರಾಥಮಿಕ ಶಾಲೆಗೆ ಹಾನಿಗೀಡಾಗಿದ್ದು, 15 ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.


ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ವೇಳೆಗೆ ಸುರಿದ ಭಾರೀ ಗಾಳಿ ಮಳೆ ಈ ಅವಾಂತರ ಸೃಷ್ಟಿಸಿದೆ. ಚೊಕ್ಕಬೆಟ್ಟು 8ನೇ ಬ್ಲಾಕ್ ನ ಸುಮಾರು 24 ಮನೆಗಳ ಮಾಡು, ಹೆಂಚು ತಗಡುಶೀಟ್ ಹಾರಿ ಹೋಗಿವೆ. ಇಲ್ಲಿ ಸರಕಾರಿ ಪ್ರೈಮರಿ ಶಾಲೆಯ ಮಾಡಿನ ಹೆಂಚು ಹಾರಿಹೋಗಿ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಮಾರು 15 ವಿದ್ಯುತ್ ಕಂಬಗಳು ಉರುಳಿವೆ. ವಿದ್ಯುತ್ ತಂತಿಗಳು ಅಲ್ಲಲ್ಲಿ ನೇತಾಡುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು