4:21 AM Thursday2 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್‌ಗೂ ಕೋವಿಡ್ ಸೋಂಕು ದೃಢ !

07/09/2021, 16:30

ಲಂಡನ್‌(reporterkarnataka.com)

ಭಾರತ ಕ್ರಿಕೆಟ್ ತಂಡದ ಹೆಡ್‌ ಕೋಚ್‌ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್‌ ಕೋಚ್‌ ಭರತ್‌ ಅರುಣ್‌ ಹಾಗೂ ಫೀಲ್ಡಿಂಗ್‌ ಕೋಚ್‌ ಆರ್‌ ಶ್ರೀಧರ್‌ ಅವರ ಕೋವಿಡ್‌-19 ಆರ್‌ಟಿ-ಪಿಸಿಆರ್‌ ಟೆಸ್ಟ್‌ ವರದಿಯೂ ಪಾಸಿಟಿವ್‌ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಿಂದ ಸೆಪ್ಟಂಬರ್‌ 10 ರಿಂದ 14ರವರೆಗೆ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ ಮೈದಾನದಲ್ಲಿ ನಡೆಯಲಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಇವರು ಅಲಭ್ಯರಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು