7:38 AM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

Health Minister | ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ: ಸಚಿವ ದಿನೇಶ್ ಗುಂಡೂರಾವ್

05/03/2025, 23:05

ಬೆಂಗಳೂರು (reporterkarnataka.com):ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆಯ ಅಧಿವೇಶನದಲ್ಲಿ ಇಂದು ಸದಸ್ಯರಾದ ಶರಣಗೌಡ ಕಂದಕೂರ ಅವರು ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಬಾಣಂತಿಯರು ಸರಣಿ ಸಾವನ್ನಪ್ಪಿರುವ ಕುರಿತು ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ಔಷಧಿ ಸರಬರಾಜನ್ನು ನಿಲ್ಲಿಸಲಾಗಿದೆ. 12 ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗಿದೆ.
ಕಾನೂನಿನ ಪ್ರಕಾರ ಹೋಗಬೇಕಾಗಿರುವುದರಿಂದ ನಮ್ಮ ಕಡೆಯಿಂದ ಆಗುವ ಕ್ರಮಕೈಗೊಳ್ಳಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಮುಂದಿನ ದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು