10:14 AM Thursday6 - March 2025
ಬ್ರೇಕಿಂಗ್ ನ್ಯೂಸ್
Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ… Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ:… Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ… ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಲು… Food | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ…

ಇತ್ತೀಚಿನ ಸುದ್ದಿ

Health Minister | ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ: ಸಚಿವ ದಿನೇಶ್ ಗುಂಡೂರಾವ್

05/03/2025, 23:05

ಬೆಂಗಳೂರು (reporterkarnataka.com):ಕಲ್ಯಾಣ ಕರ್ನಾಟಕದ ವ್ಯಾಪ್ತಿಯಲ್ಲಿ ಕಳಪೆ ಗುಣಮಟ್ಟದ ಔಷಧ ಪೂರೈಕೆ ಮಾಡಿದ ಕಂಪನಿಗಳ ಮೇಲೆ ಕ್ರಮಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಸಭೆಯ ಅಧಿವೇಶನದಲ್ಲಿ ಇಂದು ಸದಸ್ಯರಾದ ಶರಣಗೌಡ ಕಂದಕೂರ ಅವರು ಕಳಪೆ ಗುಣಮಟ್ಟದ ಔಷಧಿ ಪೂರೈಕೆಯಿಂದ ಬಾಣಂತಿಯರು ಸರಣಿ ಸಾವನ್ನಪ್ಪಿರುವ ಕುರಿತು ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು, ಔಷಧಿ ಸರಬರಾಜನ್ನು ನಿಲ್ಲಿಸಲಾಗಿದೆ. 12 ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಲಾಗಿದೆ.
ಕಾನೂನಿನ ಪ್ರಕಾರ ಹೋಗಬೇಕಾಗಿರುವುದರಿಂದ ನಮ್ಮ ಕಡೆಯಿಂದ ಆಗುವ ಕ್ರಮಕೈಗೊಳ್ಳಲಾಗಿದೆ.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು,ಮುಂದಿನ ದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು