11:33 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ

05/09/2025, 21:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಇಂದು ಸಂಜೆ 4ರ ಸಮಯಕ್ಕೆ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಬೂದಿತಿಟ್ಟು ಬಳಿ ಹೃದಯಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮೂಲತಃ ಬೆಂಗಳೂರಿನವರಾದ, ತಿತಿಮಿತಿಯಲ್ಲಿ ಕುಟುಂಬ ಸಹಿತ ವಾಸಿಸುತ್ತಿದ್ದ ಮನಮೋಹನ್ (46) ನಿಧನ ಹೊಂದಿದ್ದಾರೆ.

ಪೊನ್ನಪ್ಪ ಸಂತೆ, ನಿಟ್ಟೂರು ಬಾಳಲೆ, ಸೋಮವಾರ ಪೇಟೆ ಸಿದ್ದಾಪುರದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದುವರೆ ತಿಂಗಳಿನಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು