12:29 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆ: ರಸ್ತೆಗುರುಳಿದ ಬೃಹತ್ ಮರ; ಕಳಸ ಟು ಮೂಡಿಗೆರೆ ಸಂಚಾರ ಬಂದ್

25/03/2025, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ.
ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಾಗಿದೆ. ಭಾರೀ ಗಾಳಿಗೆ ಬೃಹತ್ ಮರಗಳು ಧರೆಗುರುಳಿವೆ. ಕಳಸದಿಂದ ಮೂಡಿಗೆರೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ. ಸ್ಥಳಿಯರಿಂದ ಮರ ತೆರವು ಕಾರ್ಯ ನಡೆಯುತ್ತಿದೆ.


ಕಳಸ ತಾಲೂಕಿನ ಹಿರೇಬೈಲ್-ಮರಸಣಿಗೆ ಬಳಿ ಈ ಘಟನೆ ನಡೆದಿದೆ.ಬ ಹಿರೇಬೈಲ್, ಮರಸಣಿಗೆ, ಯಡಿಯೂರು ಸುತ್ತಾಮುತ್ತಾ ಭಾರೀ ಗಾಳಿ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು