11:00 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಳಸ ತಾಲೂಕಿನಾದ್ಯಂತ ಭಾರೀ ಮಳೆ: ಹೆಮ್ಮಕ್ಕಿಯಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ; ಹಳುವಳ್ಳಿ – ಹೊರನಾಡು ಮದ್ಯೆ ಸಂಚಾರ ಅಸ್ತವ್ಯಸ್ತ

05/04/2025, 22:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲ್ಲೂಕಿನಾಧ್ಯಂತ ಶನಿವಾರ ಸುರಿದ ಮಳೆಯಿಂದಾಗಿ ಇಡಕಣಿ ಗ್ರಾಮ ಪಂಚಾಯಿತಿ ಹೆಮ್ಮಕ್ಕಿ ಗ್ರಾಮದ ಎಳ್ಳುಕುಡಿಗೆ ಸುಂದರಿ ಎಂಬುವವರ ಮನೆಗೆ ಮರ ಬಿದ್ದು ಮನೆಗೆ ಹಾನಿಯಾಗಿದೆ.
ಹಳುವಳ್ಳಿ ಹೊರನಾಡು ಮದ್ಯೆ ವಿದ್ಯುತ್ ತಂತಿ ಮೇಲೆ ಅಡಕೆ ಮರವೊಂದು ಬಿದ್ದು ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.
ಕಳಸ ಸೇರಿದಂತೆ ತಾಲ್ಲೂಕಿನ ವಿವಿದೆಡೆ ಜೋರಾಗಿ ಮಳೆ ಸುರಿದಿದೆ. ಮಳೆ ಹಿನ್ನಲೆಯಲ್ಲಿ ಮಳೆಯಿಂದ ಕಳಸ ಪಟ್ಟಣದಲ್ಲಿ ಕೆಲ ಹೊತ್ತು ವಾಹನ ಸಂಚಾರವೂ ಸ್ಥಗಿತಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು