4:12 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ

23/10/2025, 20:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಾಮಳೆಗೆ ಕಾಫಿನಾಡ ಬಯಲುಸೀಮೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟಾಗಿದೆ. ಚಿಕ್ಕಮಗಳೂರು-ಚಿತ್ರದುರ್ಗ ಗಡಿ ಭಾಗವಾಗಿರೋ ಕಡೂರು ತಾಲೂಕಿನ ಹಡಗಲು ಗ್ರಾಮ ಅಕ್ಷರಶಃ ಜಲಾವೃತಗೊಂಡಿದೆ.

ಡ್ರೋನ್ ಕಣ್ಣಲ್ಲಿ ರೈತರ ಬದುಕು ಜಲಾವೃತವಾದ ಕರುಣಾಜನಕ‌ ದೃಶ್ಯ ಸೆರೆಯಾಗಿದೆ.
ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜಲಾವೃತಗೊಂಡಿದೆ. ಎರಡು ದಶಕದ ಬಳಿಕ ಸುರಿದ ದಾಖಲೆ ಮಳೆಗೆ ಬಯಲುಸೀಮೆ ಜನರು ಕಂಗಾಲಾಗಿದ್ದಾರೆ. ರಾತ್ರಿ ವೇಳೆಯಲ್ಲಂತೂ ಮಳೆರಾಯ
ರೌದ್ರರೂಪ ತಾಳುತ್ತಿದ್ದಾನೆ.
ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಡಗಲು ಗ್ರಾಮದ ಜನರು ಕಂಗಾಲಾಗಿದ್ದಾರೆ. ತೋಟ, ಆಹಾರ ಬೆಳೆ ಯಾವುದನ್ನು ಬಿಡದಂತೆ ಮಳೆರಾಯ ಆವರಿಸಿಕೊಂಡಿದ್ದಾನೆ.
ಬೆಳೆ ಸ್ಥಿತಿ ಕಂಡ ಬಯಲುಸೀಮೆ‌ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು