10:24 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ

23/10/2025, 20:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಾಮಳೆಗೆ ಕಾಫಿನಾಡ ಬಯಲುಸೀಮೆಯಲ್ಲಿ ಅಲ್ಲೋಲ-ಕಲ್ಲೋಲ ಉಂಟಾಗಿದೆ. ಚಿಕ್ಕಮಗಳೂರು-ಚಿತ್ರದುರ್ಗ ಗಡಿ ಭಾಗವಾಗಿರೋ ಕಡೂರು ತಾಲೂಕಿನ ಹಡಗಲು ಗ್ರಾಮ ಅಕ್ಷರಶಃ ಜಲಾವೃತಗೊಂಡಿದೆ.

ಡ್ರೋನ್ ಕಣ್ಣಲ್ಲಿ ರೈತರ ಬದುಕು ಜಲಾವೃತವಾದ ಕರುಣಾಜನಕ‌ ದೃಶ್ಯ ಸೆರೆಯಾಗಿದೆ.
ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಜಲಾವೃತಗೊಂಡಿದೆ. ಎರಡು ದಶಕದ ಬಳಿಕ ಸುರಿದ ದಾಖಲೆ ಮಳೆಗೆ ಬಯಲುಸೀಮೆ ಜನರು ಕಂಗಾಲಾಗಿದ್ದಾರೆ. ರಾತ್ರಿ ವೇಳೆಯಲ್ಲಂತೂ ಮಳೆರಾಯ
ರೌದ್ರರೂಪ ತಾಳುತ್ತಿದ್ದಾನೆ.
ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಡಗಲು ಗ್ರಾಮದ ಜನರು ಕಂಗಾಲಾಗಿದ್ದಾರೆ. ತೋಟ, ಆಹಾರ ಬೆಳೆ ಯಾವುದನ್ನು ಬಿಡದಂತೆ ಮಳೆರಾಯ ಆವರಿಸಿಕೊಂಡಿದ್ದಾನೆ.
ಬೆಳೆ ಸ್ಥಿತಿ ಕಂಡ ಬಯಲುಸೀಮೆ‌ ರೈತರು ಕಂಗಾಲಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು