5:55 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ ಭಾರೀ ಮಳೆ: ಗಾಂಧಿ ಮೈದಾನ ಜಲಾವೃತ; ಭಕ್ತರ ಕಾರು ಮುಳುಗಡೆ, ಜನಜೀವನ ಅಸ್ತವ್ಯಸ್ತ

27/07/2025, 12:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡ ಮಲೆನಾಡಲ್ಲಿ ಬಿರುಸಿನ ಗಾಳಿ-ಮಳೆ ಮುಂದುವರಿದಿದ್ದು, ಭಾರೀ ವರ್ಷಧಾರೆಗೆ ಶೃಂಗೇರಿಯ ಬಹುತೇಕ ಭಾಗ ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಶೃಂಗೇರಿ-ಕೊಪ್ಪ-ಮೂಡಿಗೆರೆ-ಕಳಸ-ಎನ್.ಆರ್.ಪುರದಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ.


ನಿರಂತರ ಧಾರಾಕಾರ ಮಳೆಗೆ ಶೃಂಗೇರಿಗರ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯ ಸ್ಥಳೀಯ ನಿವಾಸಿಗಳ ಜತೆ ಶಾರದಾಂಬೆ ಭಕ್ತರು ಕಂಗಾಲಾಗಿದ್ದಾರೆ.
ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳ ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ.
ನಿನ್ನೆ ಬೆಳಗ್ಗೆಯಿಂದಲೂ ಶೃಂಗೇರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕ್ಷಣ-ಕ್ಷಣಕ್ಕೂ ತುಂಗಾ-ಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ತುಂಗಾ-ಭದ್ರಾ ನದಿಯ ಇಕ್ಕೆಲಗಳ ತೋಟಗಳು ಬಹುತೇಕ ಜಲಾವೃತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು