1:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹೆಬ್ಬೆ ಫಾಲ್ಸ್: ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗ ದಾರುಣ ಸಾವು

10/06/2024, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಹೈದರಾಬಾದಿನ ಯುವ ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ.
ಹೈದರಾಬಾದ್ ಮೂಲದ ಯುವಕ ಶ್ರವಣ್ (25) ಎಂಬವರು ಬಂಡೆ ಮೇಲಿಂದ ಕಾಲು ಜಾರಿ ಬಿದ್ದು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಾಫಿನಾಡಿಗೆ ಹೈದರಾಬಾದ್ ನಿಂದ‌ ಇಬ್ಬರು ಯುವಕರು
ಪ್ರವಾಸ ಕೈಗೊಂಡಿದ್ದರು. ಇಂದು ಬೆಳಿಗ್ಗೆ ಬೈಕ್‌ನಲ್ಲಿ ಹೆಬ್ಬೆ ಫಾಲ್ಸ್ ಗೆ ಇಬ್ಬರು ಸ್ನೇಹಿತರು ತೆರಳಿದ್ದರು. ಹೆಬ್ಬೆ ಫಾಲ್ಸ್ ನಲ್ಲಿ ಸೆಲ್ಫಿ ತೆಗೆಯುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಶ್ರವಣ್ ಸಾವನ್ನಪ್ಪಿದ್ದಾರೆ.
ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು