4:40 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹೆಬ್ರಿ: ಡಿ.31ರಂದು ಅರಣ್ಯ ಇಲಾಖೆಯಿಂದ ಸಾರ್ವಜನಿಕ ಅಹವಾಲು ಸಭೆ

20/12/2022, 02:59

ಸಾಂದರ್ಭಿಕ ಚಿತ್ರ
ಕಾರ್ಕಳ(reporterkarnataka.com): ಹೆಬ್ರಿ-ಪರ್ಕಳ ರಾಷ್ಟಿಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 31 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು