7:19 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೆಬ್ರಿ; ಕೀಟನಾಶಕ ಸೇವಿಸಿ‌ದ್ದ ವೃದ್ದ ಚಿಕಿತ್ಸೆ ಫಲಕಾರಿಯಾಗದೆ ಸಾವು

06/06/2022, 12:09

ಕಾರ್ಕಳ(reporterkarnataka.com): ಅನಾರೋಗ್ಯದಿಂದ‌ ಬಳಲುತ್ತಿದ್ದ‌ ವೃದ್ದರೊಬ್ಬರು‌ ಕೀಟನಾಶಕ ‌ಸೇವಿಸಿ‌‌ ಆತ್ಮಹತ್ಯೆ ಮಾಡಿಕೊಂಡ ಘಟನೆ ‌ಹೆಬ್ರಿ ತಾಲೂಕಿನ ಚಾರ‌ ಗ್ರಾಮದಲ್ಲಿ‌ ನಡೆದಿದೆ. ಸದಾಶಿವ ಶೆಟ್ಟಿ (‌81)ಕೀಟನಾಶಕ‌ ಸೇವಿಸಿದವರು.

ಕಳೆದ ಮೂರು ವರ್ಷಗಳಿಂದ ಅನಾರೋಗ್ಯ ದಿಂದ ಬಳಲುತಿದ್ದ ಸದಾಶಿವ ಶೆಟ್ಟಿ ಗುಣಮುಖರಾಗದೆ ಇದ್ದಾಗ  ಶಸ್ತ್ರಚಿಕಿತ್ಸೆ ಮಾಡಬೇಕೆಂದು ಹೇಳಿದಾಗ ಹೆದರಿ ಜೂನ್5 ರಂದು  ಚಾರದ ಸಣ್ಣಮನೆ ಎಂಬಲ್ಲಿ ಮನೆಯ ಹೊರಗಡೆ ಇಟ್ಟಿದ್ದ ಕೀಟನಾಶಕ ಸೇವಿಸಿ ಅಸ್ವಸ್ಥ ಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ . ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು