12:21 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಹೆಬ್ರಿ: ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ ಇನ್ನಿಲ್ಲ 

29/08/2022, 00:41

ಕಾರ್ಕಳ(reporterkarnataka.com): ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನರು. 

ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. 

ಅವರು ಸೀತಾನದಿ ಪ್ರೈಮರಿ  ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು . ಕಳೆದ ಹತ್ತು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು . ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು