9:07 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಹೆಬ್ರಿ: ಎತ್ತಿ ಆಟವಾಡಿಸುತ್ತಿದ್ದ ವೇಳೆ ಕೆಳಗೆ ಬಿದ್ದು ಮಗುವಿಗೆ ಗಂಭೀರ ಗಾಯ; ಪ್ರಕರಣ ದಾಖಲು

20/05/2022, 18:58

ಹೆಬ್ರಿ (reporterkarnataka.com): ಮಗುವನ್ನು ಎತ್ತಿ ಆಡಿಸುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಪುರ ಗ್ರಾಮದ ಮುಳ್ಳು ಗುಡ್ಡೆಯಲ್ಲಿ ನಡೆದಿದೆ. ಜನತಾ ಕಾಲೋನಿಯ  ಕೃಷ್ಣ ಶಕುಂತಲ ದಂಪತಿಯ ಎರಡೂವರೆ ವರ್ಷದ ಸಾಕ್ಷಿ ಗಂಭೀರ ಗಾಯಗೊಂಡಿದೆ.

ಮಂಗಳವಾರ ರಾತ್ರಿ  ಮನೆಯ ಸಮೀಪದಲ್ಲಿರುವ  ಗುಡ್ಡದ ದೈವದ ತಂಬಿಲ ಇದ್ದ ಕಾರಣ ಮನೆಯಲ್ಲಿ ಊಟಕ್ಕೆ ಸಂಬಂಧಿಕ ರಾಜು ಎಂಬವರ ಬಂದಿದ್ದು ಈ ವೇಳೆ ಮನೆಯ ಚಾವಡಿಯಲ್ಲಿ ಸಾಕ್ಷಿ ಆಟವಾಡುತ್ತಿರುವಾಗ ಮಗುವನ್ನು ಎರಡು ಕೈಯಿಂದ ಎತ್ತಿ ಆಡಿಸಿದ್ದಾರೆ. ಈ ವೇಳೆ ರಾಜು ಕೈಯಿಂದ ಮಗು ಕೈಯಿಂದ ನೆಲಕ್ಕೆ ಜಾರಿ ಬಿದ್ದ ಪರಿಣಾಮವಾಗಿ ಮಗುವಿನ ಎಡ ಕಿವಿಯ ಬಳಿ ತೀವ್ರಸ್ವರೂಪದ ಗಾಯಗಳಾಗಿವೆ. ರಾಜು ನಿರ್ಲಕ್ಷದಲ್ಲಿ ಘಟನೆ ನಡೆದಿದೆ ಎಂದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು