9:48 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು