7:17 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಹೆಬ್ರಿ: ಸೆಂಟ್ರಿಂಗ್ ಸ್ಲಾಬ್ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು

09/01/2022, 21:55

ಕಾರ್ಕಳ(reporterkarnataka.com): ಸೆಂಟ್ರಿಂಗ್ ಕೆಲಸದ ಸ್ಲಾಬ್ ಗೆ ಹಾಕಿದ ಕಬ್ಬಿಣದ ಗುಜ್ಜಿ ತೆಗೆಯುತ್ತಿದ್ದಾಗ ವಿದ್ಯುತ್ ಹರಿದು ಯುವಕ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲಿನ ಸೋಮೇಶ್ವರ ಬಳಿ ನಡೆದಿದೆ. 

ರವಿ ಪೂಜಾರಿ (38)ಮೃತಪಟ್ಟ ಯುವಕ. ಜ.8ರಂದು ರವಿ ಪೂಜಾರಿ ಎಂಬುವವರು ದೈವದ ಗುಡಿಯ ಕಬ್ಬಿಣದ ಗುಜಿಯನ್ನು ಎಳೆದಾಗ ಗುಡಿಯ ಬಳಿಯಿರುವ 11 ಕೆ.ವಿ ಟ್ರಾನ್ಸ್ ಫಾರ್ಮರ್ ಗೆ ಕಬ್ಬಿಣದ ಗುಜ್ಜಿ ತಾಗಿದ ಪರಿಣಾಮ ಆತನ ದೇಹದಲ್ಲಿ  ವಿದ್ಯುತ್ ಪ್ರವಾಹಿಸಿ ಸ್ಥಳದಲ್ಲಿಯೆ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ  ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ.  ಗುಡಿಯ ಕೆಲಸ ಮಾಡಿಸುತ್ತಿರುವ ವಿ.ಆರ್. ಪೈ ಹಾಗು ಸೆಂಟ್ರಿಂಗ್ ಕೆಲಸ ಮಾಡಿಸುವ ಮಹೇಶ್ ಪೂಜಾರಿ ವಿರುದ್ದ ಕೆಲಸಗಾರರ ಸುರಕ್ಷತೆಯ ಬಗ್ಗೆ ಯಾವುದೇ ಮುಂಜಾಗತ್ರಾ ಕ್ರಮವನ್ನು ತೆಗೆದು ಕೊಳ್ಳದೇ ಕೆಲಸಗಾರರ ಮೇಲೆ ತೀರಾ ನಿರ್ಲಕ್ಷತನ ತೋರಿದ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು