5:10 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಹೆಜಮಾಡಿ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು 79 ಸಾವಿರ ರೂ. ನಗದು ಕಳವು

11/11/2022, 17:20

ಉಡುಪಿ(reporterkarnataka.com): ಹೆಜಮಾಡಿ ಗ್ರಾಮದ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 79,020 ರೂ. ನಗದು ಕಳವು ಮಾಡಿದ್ದಾರೆ.
ನ. 9ರಂದು ಘಟನೆ ಬೆಳಕಿಗೆ ಬಂದಿದೆ. ನ.8ರ ಸಂಜೆ 4.30ರಿಂದ ನ.9ರ ಬೆಳಿಗ್ಗೆ 7ಗಂಟೆಯ ಮಧ್ಯಾವಧಿಯಲ್ಲಿ ಶಾಲಾ ಕಛೇರಿಯ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಶಾಲಾ ಕುರ್ಚಿ  ಖರೀದಿಗೆಂದು ಇರಿಸಿದ್ದ 45 ಸಾವಿರ ರೂ., ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆಂದು ಸಂಗ್ರಹಿಸಿದ 11 ಸಾವಿರ ರೂ. ಮತ್ತು ಶಾಲಾ ಶುಲ್ಕದ ಬಾಬ್ತು ನಗದು 20,020 ರೂ. ಸೇರಿದಂತೆ ಒಟ್ಟು ರೂಪಾಯಿ 79,020/-  ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು