8:10 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಹೆಜಮಾಡಿ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು 79 ಸಾವಿರ ರೂ. ನಗದು ಕಳವು

11/11/2022, 17:20

ಉಡುಪಿ(reporterkarnataka.com): ಹೆಜಮಾಡಿ ಗ್ರಾಮದ ಅಲ್-ಅಝ್‌‌‌ಹರ್ ಆಂಗ್ಲ ಮಾಧ್ಯಮ ಶಾಲೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು 79,020 ರೂ. ನಗದು ಕಳವು ಮಾಡಿದ್ದಾರೆ.
ನ. 9ರಂದು ಘಟನೆ ಬೆಳಕಿಗೆ ಬಂದಿದೆ. ನ.8ರ ಸಂಜೆ 4.30ರಿಂದ ನ.9ರ ಬೆಳಿಗ್ಗೆ 7ಗಂಟೆಯ ಮಧ್ಯಾವಧಿಯಲ್ಲಿ ಶಾಲಾ ಕಛೇರಿಯ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಶಾಲಾ ಕುರ್ಚಿ  ಖರೀದಿಗೆಂದು ಇರಿಸಿದ್ದ 45 ಸಾವಿರ ರೂ., ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆಂದು ಸಂಗ್ರಹಿಸಿದ 11 ಸಾವಿರ ರೂ. ಮತ್ತು ಶಾಲಾ ಶುಲ್ಕದ ಬಾಬ್ತು ನಗದು 20,020 ರೂ. ಸೇರಿದಂತೆ ಒಟ್ಟು ರೂಪಾಯಿ 79,020/-  ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು