8:24 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಲಿಕಾಪ್ಟರ್ ಪತನ: ಪಾಕಿಸ್ತಾನ ಸೇನೆಯ 21 ಸೈನಿಕರು ದುರ್ಮರಣ

10/06/2026, 20:32

ನವದೆಹಲಿ(reporterkarnataka.com): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಬುಧವಾರ ಭೀಕರ ದುರಂತವೊಂದು ಸಂಭವಿಸಿದೆ. ಪಾಕಿಸ್ತಾನ ಸೇನಾ ವಿಮಾನಯಾನ ಇಲಾಖೆಗೆ ಸೇರಿದ ಎಂಐ-17 (Mi-17) ಹೆಲಿಕಾಪ್ಟರ್ ಮುಜಾಫರಾಬಾದ್ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ. ಟೇಕ್-ಆಫ್ ವೇಳೆ ನಡೆದ ಘೋರ ದುರಂತ
ಪ್ರಾಥಮಿಕ ವರದಿಗಳ ಪ್ರಕಾರ, ಪಿಒಕೆಯ ನೀಲಂ ಕಣಿವೆ ಸೆಕ್ಟರ್‌ಗೆ ಹೆಚ್ಚುವರಿ ಸೈನಿಕರನ್ನು ಸಾಗಿಸುತ್ತಿದ್ದ ವೇಳೆ ಈ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಟೇಕ್‌ ಆಫ್‌ ಆಗುವ ಸಂದರ್ಭದಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ತೀವ್ರ ಪ್ರಯತ್ನ ನಡೆಸಿದರಾದರೂ, ನಿಯಂತ್ರಣ ಸಿಗದೆ ಹೆಲಿಕಾಪ್ಟರ್ ವೇಗವಾಗಿ ನೆಲಕ್ಕೆ ಅಪ್ಪಳಿಸಿ ಈ ಭೀಕರ ದುರಂತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು