1:06 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಮಂಗಳೂರು ದರ್ಶನ: ಜಾಲಿ ರೈಡಿನ ಸ್ಥಳ ಬದಲಾವಣೆ

24/12/2024, 09:17

ಮಂಗಳೂರು(reporterkarnataka.com):ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500/- ದರ ನಿಗದಿಪಡಿಸಲಾಗಿದೆ.

ಹೆಲಿಕಾಪ್ಟರ್ ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com (ಮೊಬೈಲ್ ಸಂಖ್ಯೆ:- 9400399999 / 7483432752) ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು