2:05 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಮಂಗಳೂರು ದರ್ಶನ: ಜಾಲಿ ರೈಡಿನ ಸ್ಥಳ ಬದಲಾವಣೆ

24/12/2024, 09:17

ಮಂಗಳೂರು(reporterkarnataka.com):ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500/- ದರ ನಿಗದಿಪಡಿಸಲಾಗಿದೆ.

ಹೆಲಿಕಾಪ್ಟರ್ ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com (ಮೊಬೈಲ್ ಸಂಖ್ಯೆ:- 9400399999 / 7483432752) ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು