3:17 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Help | ಬೆನ್ನುಮೂಳೆ ಮುರಿತಕ್ಕೊಳಗಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡ ಯುವಕನ ಬದುಕಿಗೆ ನಿಮ್ಮ ನೆರವು ಬೇಕಾಗಿದೆ: ಸಹಾಯ ಮಾಡುವಿರಾ?

08/12/2023, 20:12

ಉಡುಪಿ(reporterkarnataka.com): ಇಲ್ಲಿನ ಕಾಪು ತಾಲೂಕಿನ ಕುತ್ಯಾರು ಗ್ರಾಮದ 32ರ ಹರೆಯದ ಅನಿಲ್ ಪೂಜಾರಿ ಅವರು ಮರದಿಂದ ಬಿದ್ದು, ಬೆನ್ನುಮೂಳೆ ಮುರಿತಕ್ಕೊಳಗಾಗಿ ಎರಡೂ ಕಾಲಿನ ಸ್ವಾಧೀನ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ.


ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾದ ಅನಿಲ್ ಪೂಜಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶಸ್ತ್ರ ಚಿಕಿತ್ಸೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕಾಲಿನಲ್ಲಿ ಎದ್ದು ನಿಲ್ಲುವ, ನಡಿಯುವ ಶಕ್ತಿಯನ್ನು ಶಾಸ್ವತವಾಗಿ ಕಳೆದುಕೊಂಡಿದ್ದಾರೆ. ಎರಡೂ ಕಾಲು ಸ್ವಾಧೀನ ಕಳೆದುಕೊಂಡಿರುವ ಪರಿಣಾಮ ಮಲಗಿದ್ದಲ್ಲೇ ಇದ್ದಾರೆ. ವೀಲ್ ಚಯರ್ ನಲ್ಲಷ್ಟೇ ಹೋಗಲು ಶಕ್ತರಾಗಿದ್ದಾರೆ. ಬಡ ಕುಟುಂಬಕ್ಕೆ ಸೇರಿದ ಅನಿಲ್ ಪೂಜಾರಿ ಅವರು ಹೊಸ ಬದುಕು ಕಟ್ಟಿಕೊಳ್ಳಲು ಮಾನವೀಯ ಹೃದಯಗಳ ಸ್ಪಂದನದ ಅಗತ್ಯವಿದೆ. ಅನಿಲ್ ಅವರ ಕುಟುಂಬಕ್ಕೆ ನೆರವು ನೀಡಲು ಇಚ್ಚಿಸಿದವರು ಅವರ ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಜಮಾಯಿಸಬೇಕಾಗಿ ವಿನಂತಿ.
Anil poojary
Canara Bank
A/c No: 2409101009970
IFSC Code: CNRB0002409
Google pay
phone pay
7204775875

ಇತ್ತೀಚಿನ ಸುದ್ದಿ

ಜಾಹೀರಾತು