12:55 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಬಿದ್ದ ಕಾರು; ಅದೃಷ್ಟವಶಾತ್ ಇಬ್ಬರು ಮಂಗಳೂರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

29/06/2024, 11:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈ ವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ. ಕಾರಿನಲ್ಲಿ ಇಬ್ಬರೇ ಇದ್ದುದರಿಂದ ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಂಗಳೂರು ಮೂಲದ ಕಾರೆಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು