5:13 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಬಿದ್ದ ಕಾರು; ಅದೃಷ್ಟವಶಾತ್ ಇಬ್ಬರು ಮಂಗಳೂರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

29/06/2024, 11:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮಳೆಗೆ ತಿರುವು ಕಾಣದೇ ಕೆಳಕ್ಕೆ ಹಳ್ಳಕ್ಕೆ ಬಿದ್ದಿದೆ. ಈ ಹೆದ್ದಾರಿಯಲ್ಲಿ ನೀರು ನಿಲ್ಲುವುದರಿಂದ ಈ ವರೆಗೆ ಸುಮಾರು ಮೂರು ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ. ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಣಕಲ್ ಸಮೀಪ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ನಿಂತು ಇಂತಹ ಘಟನೆ ಸಂಭವಿಸುತ್ತಿದೆ. ಕಾರಿನಲ್ಲಿ ಇಬ್ಬರೇ ಇದ್ದುದರಿಂದ ಕಾರು ನೀರಿಗೆ ಜಾರಿರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಂಗಳೂರು ಮೂಲದ ಕಾರೆಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು