5:53 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು: ಜನ, ಜಾನುವಾರು, ಜಲಚರಗಳಿಗೆ ಕಂಟಕ; ಎಚ್ಚೆತ್ತುಕೊಳ್ಳದ ಜಿಲ್ಲಾಡಳಿತ

29/01/2023, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಜಿ ಅಗ್ರಹಾರ ಸಮೀಪ ಹೇಮಾವತಿ ನದಿಗೆ ಕಾಫಿ ಪಲ್ಪರ್ ನೀರು ಬಿಟ್ಟಿದ್ದು ಹೇಮವತಿ ನದಿ ಕಲುಷಿತವಾಗಿದ್ದು ಜನ ಜಾನುವಾರುಗಳಿಗೆ ಹಾಗೂ ಜಲಚರಗಳಿಗೆ ಮಾರಕವಾಗಿದೆ. ಅಧಿಕಾರಿ ಸಿಬ್ಬಂದಿಗಳಲ್ಲಿ ವಿನಂತಿ ಜೀ ಅಗ್ರಹಾರ ಭಾಗದಿಂದ ಕೆಳಗೆ ಸಿಗಳ್ಳಿ ಚಕ್ಕುಡಿಗೆ ಅಚ್ಚರಡಿ ಭಾಗವಾಗಿ ಹರಿಯುತ್ತಿರುವ ಹೇಮಾವತಿ ನದಿ ನೀರು ಯಾರೂ ಅನಾಗರಿಕರು ರಾತ್ರಿ ಸಮಯದಲ್ಲಿ ರೋಬೆಸ್ಟ್ ಕಾಫಿ ಪಲ್ಪರ್ ಮಾಡಿ ಅದರ ಕಲುಷಿತ ನೀರನ್ನು ಹೇಮಾವತಿ ನದಿಗೆ ಹರಿಬಿಡುತ್ತಿದ್ದಾರೆ.


ಈ ನೀರನ್ನು ಕುಡಿದ ಅನೇಕ ಜಲಚರ ಪ್ರಾಣಿಗಳು, ಸಾವಿರಾರು ಜಾನುವಾರುಗಳು ಅಷ್ಟೇ ಯಾಕೆ ಮನುಷ್ಯರು ಸಹ ಈ ನೀರನ್ನು ಕುಡಿದು ಅನಾರೋಗ್ಯಕ್ಕೆ ತುತ್ತಾಗುವ ಮುಂಚೆ ತಹಸೀಲ್ದಾರರು ಇತ್ತ ಗಮನಹರಿಸಿ ಯಾರು ಇಂತ ಅನಾಗರಿಕೆ ಕೆಲಸ ಮಾಡುತ್ತೀದ್ದನೋ ಅಂಥವರಿಗೆ ಶಿಕ್ಷೆ ಕೊಡಿಸಬೇಕು. ಹೇಮಾವತಿ ನದಿಯ ದಡದ ಮೇಲೆ ನಡೆದುಕೊಂಡು ಹೋದರು ಈ ಪಲ್ಪರ್ ಘಾಟು ಬರುತ್ತಿದೆ. ನೀರು ಪೂರ್ತಿ ಕಪ್ಪು ಬಣ್ಣದಿಂದ ಕೂಡಿರುತ್ತದೆ ದಯವಿಟ್ಟು ಅಧಿಕಾರಿಗಳು ಇವತ್ತೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕೂಡಲೆ ಕ್ರಮ ಜರುಗಿಸಿ ಇಲ್ಲವಾದಲ್ಲಿ ಲಕ್ಷಾಂತರ ಜಲಚರ ಜೀವಿಗಳು ಸರ್ವ ನಾಶವಾಗುತ್ತವೆ

ಇತ್ತೀಚಿನ ಸುದ್ದಿ

ಜಾಹೀರಾತು