1:41 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಹೆಣ ಊಳುವ ವಿಚಾರ: ಕಾಫಿನಾಡಲ್ಲಿ ಎರಡು ಜಾತಿಗಳ ಮಧ್ಯ ವಾರ್; ಶವ ಊಳುವ ಗುಂಡಿಗೆ ಇಳಿದು ಗ್ರಾಪಂ ಮಾಜಿ ಅಧ್ಯಕ್ಷೆ ಪ್ರತಿಭಟನೆ

06/12/2024, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಣ ಊಳುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಜಾತಿಗಳ ಮಧ್ಯ ಗಲಾಟೆ ನಡೆದಿದ್ದು, ಶವ ಊಳುವ ಗುಂಡಿಗೆ ಇಳಿದು
ಮಹಿಳೆಯೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಹಲವು ದಶಕಗಳಿಂದ ಜಾಗದ ವಿವಾದ ಬೂದಿ ಮುಚ್ಚಿದ ಕೆಂಡದಂತಿತ್ತು. ಇಂದು ವಿವಾದಿತ ಜಾಗ ನಮ್ಮದೆಂದು ಶವ ಊಳುಲು ಹೋದ ಒಂದು ನಿರ್ದಿಷ್ಟ ಜಾತಿಗೆ ಇನ್ನೊಂದು ಜಾತಿ ಸಮುದಾಯದಿಂದ ತೀವ್ರ‌ ವಿರೋಧ ವ್ಯಕ್ತವಾಯಿತು.


ವಿವಾದಿತ ಜಾಗ ನ್ಯಾಯಾಲಯದಲ್ಲಿ ಇದೆ ಎಂದು ಹೆಣ ಊಳುವುದನ್ನು ವಿರೋಧಿಸಿತು.ಗುಂಡಿಗೆ ಇಳಿದು ಶವ ಊಳಲು ಒಂದು ಸಮುದಾಯದ ಮಹಿಳೆ ವಿರೋಧ ವ್ಯಕ್ತಪಡಿಸಿದರು. ಇವರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೂ ಆಗಿದ್ದಾರೆ. ಮಾಜಿ ಅಧ್ಯಕ್ಷತೆಯ ಜತೆ ಮೂರ್ನಾಲ್ಕು ಮಹಿಳೆಯರು ಗುಂಡಿಯೊಳಗೆ ಇಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಂತರ ಆಲ್ದೂರು
ಪೊಲೀಸರು ಎಲ್ಲರನ್ನು ಎಳೆದು ಮೇಲೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಸಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು