6:43 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ

25/11/2021, 12:42

ಮಂಗಳೂರು(reporterkarnataka.com):

ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕೋಮು ವಿಚಾರದಲ್ಲಿ ಎಲ್ಲಾ ಸಂಘಟನೆಗಳು ಮಾತಾಡುತ್ತವೆ. ಆದರೆ ಮಹಿಳೆಯರ ಮೇಲಿನ ಅತ್ಯಾಚಾರದ ಬಗ್ಗೆ ಯಾರೂ ಮಾತಾಡುವುದಿಲ್ಲ, ಈ ವಿಕೃತರಿಗೆ ಕಠಿಣದಿಂದ ಕಠಿಣ ಶಿಕ್ಷೆ ಸಿಗುವಂತೆ ಮಾಡಬೇಕಿದೆ ಎಂದರು.

ಈ ರೀತಿಯ ಅನೇಕ ಪ್ರಕರಣಗಳು ಮುಚ್ಚಿ ಹೋಗುತ್ತಿವೆ. ಹಾಗೆ ಆಗಲು ಬಿಡಬಾರದು. ಹಾಗೆಯೆ ಹೊರರಾಜ್ಯದಿಂದ ಬರುವವರ ಮೇಲೆ ಪೋಲಿಸರು ನಿಗಾ ಇಡಬೇಕು. ಜಿಲ್ಲಾ ಪೋಲಿಸರು ನ್ಯಾಯ ದೊರಕಿಸಿ ಕೊಡುವಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು