9:28 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ

25/11/2021, 12:42

ಮಂಗಳೂರು(reporterkarnataka.com):

ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕೋಮು ವಿಚಾರದಲ್ಲಿ ಎಲ್ಲಾ ಸಂಘಟನೆಗಳು ಮಾತಾಡುತ್ತವೆ. ಆದರೆ ಮಹಿಳೆಯರ ಮೇಲಿನ ಅತ್ಯಾಚಾರದ ಬಗ್ಗೆ ಯಾರೂ ಮಾತಾಡುವುದಿಲ್ಲ, ಈ ವಿಕೃತರಿಗೆ ಕಠಿಣದಿಂದ ಕಠಿಣ ಶಿಕ್ಷೆ ಸಿಗುವಂತೆ ಮಾಡಬೇಕಿದೆ ಎಂದರು.

ಈ ರೀತಿಯ ಅನೇಕ ಪ್ರಕರಣಗಳು ಮುಚ್ಚಿ ಹೋಗುತ್ತಿವೆ. ಹಾಗೆ ಆಗಲು ಬಿಡಬಾರದು. ಹಾಗೆಯೆ ಹೊರರಾಜ್ಯದಿಂದ ಬರುವವರ ಮೇಲೆ ಪೋಲಿಸರು ನಿಗಾ ಇಡಬೇಕು. ಜಿಲ್ಲಾ ಪೋಲಿಸರು ನ್ಯಾಯ ದೊರಕಿಸಿ ಕೊಡುವಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು