2:38 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ

25/11/2021, 12:42

ಮಂಗಳೂರು(reporterkarnataka.com):

ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕೋಮು ವಿಚಾರದಲ್ಲಿ ಎಲ್ಲಾ ಸಂಘಟನೆಗಳು ಮಾತಾಡುತ್ತವೆ. ಆದರೆ ಮಹಿಳೆಯರ ಮೇಲಿನ ಅತ್ಯಾಚಾರದ ಬಗ್ಗೆ ಯಾರೂ ಮಾತಾಡುವುದಿಲ್ಲ, ಈ ವಿಕೃತರಿಗೆ ಕಠಿಣದಿಂದ ಕಠಿಣ ಶಿಕ್ಷೆ ಸಿಗುವಂತೆ ಮಾಡಬೇಕಿದೆ ಎಂದರು.

ಈ ರೀತಿಯ ಅನೇಕ ಪ್ರಕರಣಗಳು ಮುಚ್ಚಿ ಹೋಗುತ್ತಿವೆ. ಹಾಗೆ ಆಗಲು ಬಿಡಬಾರದು. ಹಾಗೆಯೆ ಹೊರರಾಜ್ಯದಿಂದ ಬರುವವರ ಮೇಲೆ ಪೋಲಿಸರು ನಿಗಾ ಇಡಬೇಕು. ಜಿಲ್ಲಾ ಪೋಲಿಸರು ನ್ಯಾಯ ದೊರಕಿಸಿ ಕೊಡುವಲ್ಲಿ ಹೆಚ್ಚಿನ ಪ್ರಯತ್ನ ಮಾಡಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು